ಮುಂಬೈ: ಬಾಲಿವುಡ್ ನ ಹೀರಿಯ ಮತ್ತು ಖ್ಯಾತ ನಟ ಅಮಿತಾಬ್ ಬಚ್ಚನ್ ಸೋಂಕು ಇರುವುದು ತಿಳಿದ ನಂತರ ಇಡೀ ಕುಟುಬಸ್ಥರ ಪರೀಕ್ಷೆ ನಡೆಸಲಾಗಿದ್ದು, ಈಗ ಅಭಿಷೇಕ್ ಬಚ್ಚನ್ ಅವರಿಗೂ ಕೊರೊನಾ ಸೋಂಕು ತಗಲಿರುವುದು ದೃಡ ಪಟ್ಟಿದೆ.
ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ನಿನ್ನೆ ಸಂಜೆ ಟ್ವಿಟ್ ಮಾಡಿದ್ದು, ಕೊರೊನಾ ಸೋಂಕು ದೃಡ ಪಟ್ಟಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದರು. ಅಲ್ಲದೆ ನಿಕಟ ಸಂಪರ್ಕದಲ್ಲಿದ್ದ ಹಿತೈಷಿಗಳು ಮತ್ತು ಕುಟುಂಬದ ಪರೀಕ್ಷೆ ನಡೆಸಲಾಗಿದ್ದು, ವರದಿಗಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದ್ದರು.
ಜಾಹಿರಾತು
ಅಭಿಷೇಕ್ ಬಚ್ಚನ್ ಅವರ ಪರೀಕ್ಷಾ ವರದಿಯು ಬಂದಿದ್ದು, ಅವರಿಗೂ ಕೊರೊನಾ ಸೋಂಕಿರುವುದು ತಿಳಿದುಬಂದಿದೆ. ಅವರಿಗೂ ಯಾವುದೇ ರೋಗಲಕ್ಷಣಗಳು ಕಾಣಿಸಿಕೊಕೊಳ್ಳದಿದ್ದರೂ ಮುಂಜಾಗ್ರತೆಯಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರೊಂದಿಗೆ ಜಯಾ ಬಚ್ಚನ್, ಐಶ್ವರ್ಯ ರೈ, ಆರಾಧ್ಯ ಅವರ ಪರೀಕ್ಷೆಯನ್ನೂ ನಡೆಸಲಾಗಿದ್ದು, ವರದಿಯು ಇನ್ನೇನು ಬರಬೇಕಿದೆ ಹೇಳಲಾಗಿದೆ.
ಇದನ್ನೂ ಓದಿರಿ: ಅಮಿತಾಬ್ ಬಚ್ಚನ್ ಗೆ ಕೊರೊನಾ ಸೋಂಕು ದೃಡ, ಆಸ್ಪತ್ರೆಗೆ ದಾಖಲು
ಇನ್ನು ಬಿಗ್ ಬಿ ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಅವರಿಬ್ಬರೂ ಬೇಗ ಗುಣಮುಖರಾಗಲಿ ಎಂದು ಬಾಲಿವುಡ್ ನಟ ನಟಿಯರೂ ಸೇರಿದಂತೆ ಅಭಿಮಾನಿಗಳು ಹಾರೈಸುತ್ತಿದ್ದಾರೆ.
Earlier today both my father and I tested positive for COVID 19. Both of us having mild symptoms have been admitted to hospital. We have informed all the required authorities and our family and staff are all being tested. I request all to stay calm and not panic. Thank you. 🙏🏽
— Abhishek Bachchan (@juniorbachchan) July 11, 2020
ಜ್ಯೋತಿಷ್ಯ ಜಾಹಿರಾತು
ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 9986554733 ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 998 6554733.