ಮೇಷ ರಾಶಿ: ಇಂದು ನಿಮಗೆ ಸಾಮಾನ್ಯ ದಿನವಾಗಿದೆ. ಆರ್ಥಿಕವಾಗಿ ನಷ್ಟ ಸಂಭವಿಸಬಹುದು. ಹೊಸದಾದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ದಿನವಾಗಿದೆ. ಸಹೋದ್ಯೋಗಿಗಳಿಂದ ಸಹಾಯ ಪಡೆದುಕೊಳ್ಳಬಹುದು. ಶತ್ರುಗಳ ಕಣ್ಣು ನಿಮ್ಮ ಮೇಲೆ ಬೀಳುವ ಸಾಧ್ಯತೆಗಳಿವೆ.
ವೃಷಭ ರಾಶಿ: ತಂತ್ರಜ್ಞಾನ ಕ್ಷೇತ್ರದಲ್ಲಿ ಇರುವವರಿಗೆ ಜಯವಾಗಲಿದೆ. ಸಂಗಾತಿಯೊಂದಿಗೆ ಜಗಳವಾಗುವ ಸಂಭವ, ಇಂದು ವಿವಾಧ ಮತ್ತು ಕಚೇರಿಯ ರಾಜಕೀಯಗಳಲ್ಲಿ ಜಯವನ್ನು ಸಾಧಿಸುವಿರಿ. ಸರಕಾರಿ ಉದ್ಯೋಗದಲ್ಲಿ ಇರುವವರಿಗೆ ಒತ್ತಡ ಹೆಚ್ಚಾಗುವುದು.
ಮಿಥುನ ರಾಶಿ: ಹಿರಿಯರ ಆರೋಗ್ಯ ನಿಮ್ಮನ್ನು ಚಿಂತೆಗೀಡು ಮಾಡುತ್ತದೆ. ಆರ್ಥಿಕವಾಗಿ ಸಂಕಷ್ಟ ಕಾಲವಾಗಲಿದೆ. ನೀವು ಹಲವು ದಿನಗಳಿಂದ ಪ್ರಯತ್ನಿಸುತ್ತಿರುವ ಕೆಲಸವೂ ಇಂದು ಯಶಸ್ಸು ಕಾಣಲಿದೆ. ಉತ್ತಮ ಆರೋಗ್ಯ ಹೊಂದಿರುವಿರಿ.
ಕಟಕ ರಾಶಿ: ಇಂದು ನೀವು ಮಾನಸಿಕವಾಗಿ ಅತ್ಯಂತ ದುರ್ಭಲರಾಗಿರುತ್ತೀರಿ. ಪ್ರಯಾಣದ ಗಡಿಬಿಡಿ ಮತ್ತು ಒತ್ತಡ ಹೆಚ್ಚಿರುತ್ತದೆ. ವ್ಯಾಪಾರಿಗಳಿಗೆ ಉತ್ತಮ ದಿನವಾಗಿದೆ. ಆರ್ಥಿಕವಾಗಿ ಉತ್ತಮ ಫಲಿತಾಂಶ ದೊರೆಯಲಿದೆ.
ಸಿಂಹ ರಾಶಿ: ತಲೆಶೂಲೆ ಅಥವಾ ಮೈಗ್ರೇನ್ ಸಮಸ್ಯೆಯಿರುವವರು ಜಾಗ್ರತೆಯಾಗಿರಬೇಕು. ಕುಟುಂಬದೊಂದಿಗೆ ಉತ್ತಮ ಸಮಯವನ್ನು ಕಳೆಯುವಿರಿ. ಉದ್ಯೋಗ ಸ್ಥಳದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಬಹುದು. ವಿದೇಶಿ ವ್ಯವಹಾರದಲ್ಲಿ ಬೇಡಿಕೆ ಹೆಚ್ಚಾಗಬಹುದು.
ಕನ್ಯಾ ರಾಶಿ: ನಿಮ್ಮ ಇಂದಿನ ದಿನವೂ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತದೆ. ವಿವಾಹ ಜೀವನನು ಉತ್ತಮವಾಗಿರುತ್ತದೆ. ಉತ್ತಮ ಆರೋಗ್ಯವನ್ನು ಹೊಂದಿರುವಿರಿ. ಮಕ್ಕಳ ಭವಿಷ್ಯದ ಬಗ್ಗೆ ಕಾಳಜಿ ಇರಲಿ.
ತುಲಾ ರಾಶಿ: ಹಣಕಾಸಿನ ವಿಚಾರದಲ್ಲಿ ಲಾಭವಾಗುವ ಸಾಧ್ಯತೆ. ಮಾನಸಿಕವಾಗಿ ಶಾಂತಿ ದೊರೆಯುತ್ತದೆ. ದೇಹಾಲಸ್ಯ ,ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ವಿವಾಹಿತರಿಗೆ ಇಂದು ಉತ್ತಮ ದಿನವಾಗಿದೆ.
ವೃಶ್ಚಿಕ ರಾಶಿ: ಇಂದು ಭೂಮಿಯನ್ನು ಖರೀದಿ ಮತ್ತು ಮಾರಾಟ ಮಾಡಲು ಉತ್ತಮವಾಗಿದೆ. ನೀವು ಬಯಸಿದ ಕಾರ್ಯಗಳು ಪೂರ್ಣಗೊಳ್ಳಲಿದೆ. ಉದ್ಯೋಗದಲ್ಲಿ ಯಶಸ್ಸು ಕಾಣುತ್ತೀರಿ. ಪತ್ನಿಯೊಂದಿಗೆ ಶಾಪಿಂಗ್ ಹೋಗಬಹುದು.
ಧನು ರಾಶಿ: ಗೃಹಗತಿಗಳ ಪ್ರಭಾವದಿಂದ ಇಂದಿನ ದಿನವು ಸಾಮಾನ್ಯವಾಗಿದೆ. ಹಣಕಾಸಿನ ವ್ಯಯ ಹೆಚ್ಚಾಗಲಿದೆ. ಸಮಯ ದೊರೆತಾಗ ನಿಮ್ಮ ನೆಚ್ಚಿನ ಕೆಲಸದಲ್ಲಿ ತೊಡಗಿಕೊಳ್ಳಿ. ಆರೋಗ್ಯ ಉತ್ತಮವಾಗಿರುವುದು. ಸಂಬಂಧಿಕರು ನಿಮ್ಮ ಮನೆಗೆ ಬರಬಹುದು.
ಮಕರ ರಾಶಿ: ಇಂದು ನಿಮಗೆ ಸಾಮಾನ್ಯ ದಿನವಾಗಿದೆ. ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿ ಇರುತ್ತೀರಿ. ಕೆಲಸದ ಬದಲಾವಣೆಗೆ ಸೂಕ್ತವಾದ ಸಮಯವಲ್ಲ. ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಸಮಯವನ್ನು ಕಳೆಯುವಿರಿ.
ಕುಂಭ ರಾಶಿ: ನಿಮ್ಮ ಪ್ರತಿಯೊಂದು ಕಾರ್ಯದಲ್ಲಿಯೂ ಸ್ನೇಹಿತರ ಬೆಂಬಲ ದೊರೆಯುತ್ತದೆ. ನಿಮ್ಮ ಪ್ರಯತ್ನಕ್ಕೆ ಫಲ ದೊರೆಯಲಿದೆ. ವ್ಯಾಪಾರಿಗಳಿಗೆ ಸಾಮಾನ್ಯ ದಿನವಾಗಿದೆ. ಇಂದಿನ ದಿನವೂ ಸಮಯ ವ್ಯರ್ಥ ಮಾಡಬಹುದು.
ಮೀನ ರಾಶಿ: ಮಾನಸಿಕ ಒತ್ತಡ ಹೆಚ್ಚಲಿದೆ. ನಿಮ್ಮ ಕೆಲಸದ ಬಗ್ಗೆ ಗಮನ ಹರಿಸುವುದು ಅಗತ್ಯವಾಗಿದೆ. ಕುಟುಂಬ ಸದಸ್ಯರೊಂದಿಗೆ ಬಾಂದವ್ಯ ಹೆಚ್ಚಲಿದೆ. ನಿರುದ್ಯೋಗಿಗಳು ಉದ್ಯೋಗವನ್ನು ಪಡೆಯಲು ಇನ್ನಷ್ಟು ಪರಿಶ್ರಮ ಹಾಕುವ ಅಗತ್ಯವಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಲಿ.
ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.