ಮೇಷ ರಾಶಿ: ಚಿಂತೆ ನಿಮ್ಮನ್ನು ಕಾಡಲಿದೆ, ಇದರಿಂದ ಹೊರಬರಲು ಕುಟುಂಬದವರೊಂದಿಗೆ ಬೆರೆಯಿರಿ. ಇಂದು ನಿಮ್ಮ ಎಲ್ಲಾ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣವಾಗುತ್ತದೆ. ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯುವಿರಿ.
ವೃಷಭ ರಾಶಿ: ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಇಂದು ಸಾಮಾನ್ಯವಾಗಿ ಇರಲಿವೆ. ಇಂದು ನಿಮ್ಮ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುವ ಅವಕಾಶ ನಿಮಗೆ ಸಿಗುವುದಿಲ್ಲ. ಸಂಗಾತಿಯೊಂದಿಗೆ ಹಣದ ವಿಷಯಕ್ಕೆ ಮನಸ್ತಾಪಗಳಾಗಬಹುದು. ಕೋಪವನ್ನು ನಿಯಂತ್ರಿಸುವುದು ಉತ್ತಮ ಇಲ್ಲದಿದ್ದರೆ ಮನೋಕ್ಲೇಷ ಕಾಡಲಿದೆ.
ಮಿಥುನ ರಾಶಿ: ನಿಮಗೆ ಇಂದು ಉತ್ತಮ ದಿನವಾಗಿದೆ. ನಿಮಗೆ ಬರಬೇಕಾದ ಹಣವು ದೀರ್ಘಕಾಲದಿಂದ ಸಿಲುಕಿಕೊಂಡಿದ್ದರೆ ಇಂದು ಸಾಕಷ್ಟು ಪ್ರಯತ್ನಗಳನ್ನು ಮಾಡಿ, ಆ ಕಾರ್ಯ ನೆರವೇರುತ್ತದೆ.
ಕಟಕ ರಾಶಿ: ಇಂದು ನಿಮಗೆ ಪ್ರಣಯ ಜೀವನದಲ್ಲಿ ನಿರಾಶೆಯನ್ನು ಎದುರಿಸಬಹುದು. ಕುಟುಂಬ ಜೀವನದಲ್ಲಿ ಸಂತೋಷ ಪ್ರಾಪ್ತಿ, ಕುಟುಂಬದೊಂದಿಗೆ ನಿಮ್ಮ ಸಂಬಂಧವು ಬಲವಾಗಿರುತ್ತದೆ. ಇಂದು ಶಾಂತ ಮನಸ್ಸು ಮತ್ತು ಸಕಾರಾತ್ಮಕ ಮನಸ್ಸಿನಿಂದ ಕೆಲಸದ ಮೇಲೆ ಗಮನ ನೀಡಿ.
ಸಿಂಹ ರಾಶಿ:ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಸುಧಾರಿಸುತ್ತದೆ ಮತ್ತು ಪ್ರೀತಿಯೂ ಹೆಚ್ಚಾಗುತ್ತದೆ. ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. ಹೊಸ ಆದಾಯದ ಮೂಲವನ್ನು ಪಡೆಯುವ ಬಲವಾದ ಸಾಧ್ಯತೆಯಿದೆ.
ಕನ್ಯಾ ರಾಶಿ: ಇಂದು ನಿಮ್ಮ ದಿನವು ಸಾಮಾನ್ಯವಾಗಿ ಇರಲಿದೆ. ಮನಸ್ಸಿನಲ್ಲಿ ಗೊಂದಲಗಳು ಉಂಟಾಗಬಹುದು. ನೀವು ಯಾವುದರ ಬಗ್ಗೆಯಾದರೂ ತುಂಬಾ ಅಸಮಾಧಾನ ಗೊಳ್ಳುವ ಸಾಧ್ಯತೆಗಳಿವೆ.
ತುಲಾ ರಾಶಿ: ಹಣಕಾಸಿನ ವಿಷಯದಲ್ಲಿ ಜಾಗ್ರತರಾಗಿರುವುದು ಉತ್ತಮ. ಹಣಕಾಸಿನ ಅಡಚಣೆಯಿಂದಾಗಿ, ದೈನಂದಿನ ಅಗತ್ಯಗಳನ್ನು ಪೂರೈಸುವಲ್ಲಿ ನೀವು ಸಾಕಷ್ಟು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಶೀತ ಜ್ವರದ ತೊಂದರೆಗಳು ಕಾಣಿಸಿಕೊಳ್ಳಬಹುದು, ಆರೋಗ್ಯದ ಕಡೆಗೆ ಹೆಚ್ಚಿನ ಗಮನವಿರಲಿ.
ವೃಶ್ಚಿಕ ರಾಶಿ: ವಿದ್ಯಾರ್ಥಿಗಳಿಗೆ ಈ ದಿನವು ಉತ್ತಮವಾಗಿದೆ. ಮನೆಯ ಜವಾಬ್ದಾರಿಗಳನ್ನು ಪೂರೈಸುವಲ್ಲಿ ನಿಮ್ಮ ಪ್ರೀತಿಪಾತ್ರರು ಸಹ ನಿಮಗೆ ಸಹಾಯ ಮಾಡಬಹುದು. ನಿಮ್ಮ ಪ್ರಯತ್ನಕ್ಕೆ ಫಲ ದೊರೆಯಲಿದೆ. ಸಂಗಾತಿಯೊಂದಿಗೆ ನಿಮ್ಮ ಯೋಜನೆಗಳನ್ನು ಹಂಚಿಕೊಳ್ಳಿ.
ಧನು ರಾಶಿ: ವಿವಾಹಿತ ದಂಪತಿಗಳಿಗೆ ಸಾಮಾನ್ಯ ದಿನವಾಗಿದೆ. ಪಾಲುದಾರಿಕೆಯ ವ್ಯವಹಾರಕ್ಕೆ ಕೈಹಾಕುವವರಿದ್ದರೆ ಇಂದು ಶುಭ ದಿನ. ಕುಟುಂಬ ಜೀವನದಲ್ಲಿ ಸಂತೋಷ ತುಂಬಿರುತ್ತದೆ. ನಿಮ್ಮ ಪೋಷಕರ ಬಗ್ಗೆ ಹೆಚ್ಚಿನ ಗಮನ ನೀಡುವುದು ಉತ್ತಮ.
ಮಕರ ರಾಶಿ: ವ್ಯಾಪಾರಸ್ಥರಿಗೆ ಇಂದು ಸಾಮಾನ್ಯ ದಿನ. ಸಾಧ್ಯವಾದಷ್ಟು ನಿಮ್ಮನ್ನು ನಿಯಂತ್ರಿಸಿಕೊಳ್ಳಿ. ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಇಂದು ನೀವು ನಿಮ್ಮ ನೆಚ್ಚಿನ ಭಕ್ಷ್ಯಗಳನ್ನು ತೀವ್ರವಾಗಿ ಸವಿಯುತ್ತೀರಿ.
ಕುಂಭ ರಾಶಿ: ಮನೆಯಲ್ಲಿ ಶಾಂತಿ ನೆಲೆಸಲಿದೆ. ನಿಮ್ಮ ಖರ್ಚಿನ ಮೇಲೆ ನಿಮಗೆ ನಿಗಾ ಇರಲಿ. ವೇಗದ ಪ್ರಯಾಣ ಅಪಾಯವನ್ನು ತರಬಹುದು. ನಿಮ್ಮ ಸಂಗಾತಿಯೊಂದಿಗೆ ಮನಸ್ತಾಪ ಇದ್ದಲ್ಲಿ ಶೀಘ್ರವೇ ಬಗೆಹರಿಸಿಕೊಳ್ಳುವುದು ಉತ್ತಮ.
ಮೀನ ರಾಶಿ: ನಿಮ್ಮ ಕೋಪದ ಸ್ವಭಾವದಿಂದಾಗಿ ಮನೆಯ ಸದಸ್ಯರು ನಿಮ್ಮ ಬಗ್ಗೆ ಅಸಮಾಧಾನ ಹೊಂದುತ್ತಾರೆ. ಕುಟುಂಬದೊಂದಿಗೆ ಸಮನ್ವಯವನ್ನು ಕಾಯ್ದುಕೊಳ್ಳಲು ಪ್ರಯತ್ನಿಸಿ ಮತ್ತು ಎಲ್ಲರೊಂದಿಗೆ ಸಭ್ಯವಾಗಿ ವರ್ತಿಸಿ. ಪ್ರಭಲ ಕಾರ್ಯವೊಂದನ್ನು ಸಾಧಿಸಲು ತಪ್ಪು ಮಾರ್ಗವನ್ನು ಅನುಸರಿಸುವುದು ಒಳ್ಳೆಯದಲ್ಲ.
ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.