ದಿನ ಭವಿಷ್ಯ (ಶುಕ್ರವಾರ 30-10-2020)

ಮೇಷ ರಾಶಿ: ಇಂದು ನಿಮಗೆ ಉತ್ತಮವಾದ ದಿನವಾಗಿದೆ. ಸ್ನೇಹಿತರೊಂದಿಗೆ ಸಮಯವನ್ನು ಕಳೆಯುವಿರಿ. ವೈವಾಹಿಕ ಜೀವನದಲ್ಲಿ ತೊಂದರೆ ಉಂಟಾಗಲಿದೆ. ಕೋಪವನ್ನು ನಿಯಂತ್ರಿಸಿ. ಇಂದಿನ ತಪ್ಪು ನಿರ್ಧಾರ ನಿಮ್ಮ ಭವಿಷ್ಯವನ್ನು ಹಾಳು ಮಾಡುತ್ತದೆ.

daily-horoscope

ವೃಷಭ ರಾಶಿ: ಆರ್ಥಿಕ ದೃಷ್ಟಿಯಿಂದ ಉತ್ತಮ ದಿನ ಆಗಿದೆ. ಮಾಸಿಕವಾಗಿ ಸಿದ್ದರಾಗಿರಿ. ವ್ಯಾಪಾರಸ್ತರಿಗೆ ಒಳ್ಳೆಯ ದಿನವಾಗಿದೆ. ಕುಟುಂಬದಲ್ಲಿ ಶಾಂತಿ ಸಂತೋಷ ಇರುತ್ತದೆ. ಆಹಾರ ಸೇವನೆಗೂ ಮುನ್ನ ಎಚ್ಚರಿಕೆ ಇರಲಿ. ಆರೋಗ್ಯ ಕೆಡಬಹುದು.

ಮಿಥುನ ರಾಶಿ: ಜಾಗೃತರಾಗಿರಿ, ಇಲ್ಲದಿದ್ದರೆ ದೊಡ್ಡ ಸಮಸ್ಯೆ ಉಂಟಾಗಬಹುದು. ಇಂದು ನಿಮಗೆ ಕೆಲಸ ಕಾರ್ಯಗಳು ಯಶಸ್ವಿಯಾಗಿ ಮುಕ್ತಾಯವಾಗುವುದು. ಇದರಿಂದ ನೀವು ಸಂತೋಷಗೊಳ್ಳುವಿರಿ.

ಕರ್ಕಾಟಕ ರಾಶಿ: ಇಂದು ನೀವು ತುಂಬಾ ನಿರಾಳವಾಗಿರುತ್ತೀರಿ. ಆರ್ಥಿಕ ವಿಚಾರವಾಗಿ ನಿಮಗೆ ಮಿಶ್ರ ಫಲವು ಲಭಿಸಲಿದೆ. ಸಮಾಧಾನವಾಗಿ ಇರುವಿರಿ. ನಿಮ್ಮ ಹಿರಿಯರ ಕಡೆಗೆ ಗಮನಹರಿಸುವುದು ಬಹಳ ಅವಶ್ಯವಾಗಿದೆ. ಕುಟುಂಬದಿಂದ ಸಂಪೂರ್ಣ ಸಂಪೂರ್ಣ ಪ್ರೀತಿ ಸಿಗುತ್ತದೆ.

ಸಿಂಹ ರಾಶಿ: ಇಂದು ನಿಮಗೆ ತುಂಬಾ ಕಷ್ಟಕರವಾದ ದಿನವಾಗಿದೆ. ನಿಮ್ಮ ಕೆಲಸಗಳತ್ತ ಗಮನ ಹರಿಸುವುದು ಬಹಳ ಅವಶ್ಯವಾಗಿದೆ. ಕುಟುಂಬದತ್ತ ಹೆಚ್ಚಿನ ಗಮನ ಅವಶ್ಯ. ಕಚೇರಿಯ ಕೆಲಸಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ.

ಕನ್ಯಾ ರಾಶಿ: ಉದ್ಯಮಿಗಳಿಗೆ ಹೂಡಿಕೆ ಮಾಡಲು ಉತ್ತಮ ದಿನವಾಗಿದೆ. ಇಂದು ನೀವು ವಿಶ್ರಾಂತಿಯನ್ನು ಪಡೆಯುವುದು ಉತ್ತಮ. ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಮನಸ್ಥಿತಿ ಉತ್ತಮವಾಗಿ ಇರುವುದಿಲ್ಲ.

ತುಲಾ ರಾಶಿ: ಇಂದು ನಿಮಗೆ ಉತ್ತಮ ದಿನವಾಗಿದೆ. ಮನಸ್ಸನ್ನು ಶಾಂತವಾಗಿ ಇಟ್ಟುಕೊಳ್ಳಲು ಪ್ರಯತ್ನಿಸಿ. ಆರೋಗ್ಯ ಸಾಮಾನ್ಯವಾಗಿರಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಿ, ನಿರ್ಲಕ್ಷ್ಯ ಬೇಡ.

ವೃಶ್ಚಿಕ ರಾಶಿ: ಯೋಜನೆಗಳನ್ನು ಬದಲಾಯಿಸಿಕೊಳ್ಳಿ. ಕುಟುಂಬದ ಸಲಹೆಯನ್ನು ಪಡೆಯಿರಿ. ನಿಮ್ಮ ಜೀವನದಲ್ಲಿ ಹಲವಾರು ಬದಲಾವಣೆಗಳು ಉಂಟಾಗಲಿವೆ.

ಧನು ರಾಶಿ: ದಾಂಪತ್ಯ ಜೀವನದಲ್ಲಿ ಪ್ರೀತಿ ಮತ್ತು ಸಂತೋಷ ತುಂಬಿರುತ್ತದೆ.ಬಹಳ ದಿನಗಳ ನಂತರ ಮನಸ್ಸು ತುಂಬಾ ಸಂತೋಷದಿಂದ ಕೂಡಿರುತ್ತದೆ. ಪರಿಸ್ಥಿತಿ ಅನುಕೂಲಕರವಾಗಿದೆ. ಹಣದ ದೃಷ್ಟಿಯಿಂದ ಸಾಮಾನ್ಯ ದಿನವಾಗಿದೆ.

ಮಕರ ರಾಶಿ: ಕುಟುಂಬದಿಂದ ಸಂಪೂರ್ಣ ಪ್ರೀತಿ ಸಿಗುತ್ತದೆ. ಕೆಲಸಗಳಲ್ಲಿ ಮಿಶ್ರ ಫಲ ದೊರೆಯಲಿದೆ. ಹಣಕಾಸಿನ ಕುರಿತಾಗಿ ಚಿಂತೆ ಮಾಡುವುದನ್ನು ಬಿಡಿ. ದೂರದ ಪ್ರಯಾಣವನ್ನು ಕೈಗೊಳ್ಳುವ ನಿರ್ಧಾರವನ್ನು ಮಾಡುವಿರಿ.

ಕುಂಭ ರಾಶಿ: ಇಂದು ಉತ್ತಮ ಮನಸ್ಥಿತಿಯನ್ನು ಹೊಂದಿರುವಿರಿ. ಸಂಗಾತಿಯೊಂದಿಗೆ ವಿಶೇಷ ದಿನವಾಗಿರಲಿದೆ. ಆರೋಗ್ಯದಲ್ಲಿ ತೊಂದರೆಯಾಗುವ ಸಂಭವವಿದೆ. ವೇಗದ ಪ್ರಯಾಣ ಉತ್ತಮವಲ್ಲ.

ಮೀನ ರಾಶಿ: ಇಂದು ಕಷ್ಟಕರವಾದ ಕಾರ್ಯಗಳನ್ನು ಪೂರ್ಣಗೊಳಿಸುವ ಸಾಧ್ಯತೆ ಇದೆ. ಕೋಪವು ಜೀವನದಲ್ಲಿ ಎಂದಿಗೂ ಒಳಿತನ್ನು ಮಾಡುವುದಿಲ್ಲ. ಅದನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಿ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ.

ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.

LEAVE A REPLY

Please enter your comment!
Please enter your name here