ಮೇಷ ರಾಶಿ: ಯಾವುದೇ ಕಾರ್ಯಕ್ಕೂ ಮೊದಲು ಚಿಂತನಶೀಲರಾಗಿ ಯೋಚಿಸಿ ಮುಂದಾಗಿ. ಕುಟುಂಬದಲ್ಲಿ ಸಮನ್ವಯ ಕಾಣುತ್ತದೆ. ಮಿತ್ರರಿಂದ ಸಹಾಯವು ದೊರೆಯಲಿದೆ. ಇಂದು ನಿಮ್ಮ ಮನಸ್ಸಿನಲ್ಲಿ ಶಾಂತಿ ನೆಲೆಸಲಿದೆ. ವ್ಯಾಪಾರಸ್ತರಿಗೆ ಉತ್ತಮ ದಿನವು ಆಗಿರುತ್ತದೆ.
ವೃಷಭ ರಾಶಿ: ಇಂದು ನಿಮ್ಮ ಸಂಗಾತಿಯು ಉತ್ತಮ ಮಸ್ಥಿತಿಯನ್ನು ಹೊಂದಿರುತ್ತಾರೆ. ಇಂದು ನಿಮಗೆ ಗ್ರಹಗತಿಗಳ ಪ್ರಭಾವದಿಂದ ಒಳ್ಳೆಯ ಫಲ ದೊರೆಯಲಿದೆ. ಭೋಗವಸ್ತುಗಳು ಪ್ರಾಪ್ತವಾಗಬಹುದು. ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡುವುದು ಉತ್ತಮ. ನಿಮ್ಮ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಿ.
ಮಿಥುನ ರಾಶಿ: ಕಷ್ಟಪಟ್ಟು ಕೆಲಸ ಮಾಡಿದರೆ ನೀವು ಇಂದು ಒಳ್ಳೆಯ ಬೆಳವಣಿಗೆಯನ್ನು ಕಾಣಬಹುದು. ನೀವು ಇಂದು ಸಂಪತ್ತು ಗಳಿಸುವ ಯೋಗವಿದೆ. ಆಸ್ತಿ ಕಲಹಗಳಿದ್ದಲ್ಲಿ ಎಚ್ಚರಿಕೆ ಅಗತ್ಯವಿದೆ. ಕಾನೂನಿನ ವಿಷಯದಲ್ಲಿ ಯಶಸ್ಸು ದೊರೆಯುತ್ತದೆ.
ಕಟಕ ರಾಶಿ: ಇಂದು ಶತ್ರುಗಳ ಮೇಲೆ ಪ್ರಾಬಲ್ಯ ಸಾಧಿಸುವಿರಿ. ಮನಸ್ಸಿನಲ್ಲಿ ಗೊಂದಲಗಳು ಉಂಟಾಗಬಹುದು. ದೇವಾಲಯಗಳಿಗೆ ಭೇಟಿ ನೀಡಿ. ಆರೋಗ್ಯವು ಸುಧಾರಿಸುತ್ತದೆ. ಸಂಗಾತಿಯೊಂದಿಗೆ ಸಂಬಂಧವು ಚೆನ್ನಾಗಿರುತ್ತದೆ. ಅಕಾಲ ಭೋಜನ ಒಳ್ಳೆಯದಲ್ಲ.
ಸಿಂಹ ರಾಶಿ: ವ್ಯವಹಾರದಲ್ಲಿ ಮಿಶ್ರಫಲ ಪಡೆಯುವಿರಿ. ಮನೆಯ ವಾತಾವರಣ ಸಂತೋಷವಾಗಿರುತ್ತದೆ. ಆರೋಗ್ಯದ ಕಡೆಗೆ ವಿಶೇಷವಾದ ಗಮನ ನೀಡುವುದು ಉತ್ತಮ. ವಿದ್ಯಾರ್ಥಿಗಳಿಗೆ ಇಂದು ಅನುಕೂಲಕರವಾದ ದಿನವಾಗಿದೆ.
ಕನ್ಯಾ ರಾಶಿ: ಹಣಕಾಸಿನ ಸಮಸ್ಯೆ ದೂರವಾಗಲಿದೆ. ಮಧ್ಯಾಹ್ನದ ನಂತರ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಮನಶಾಂತಿ ಕೆಡಬಹುದು. ಅಧ್ಯಾತ್ಮದ ಕಡೆಗೆ ಮನಸ್ಸನ್ನು ಹರಿಸಿ, ಇದರಿಂದ ಮನಃಶಾಂತಿಯ ಜೊತೆಗೆ ಅನೇಕ ಲಾಭಗಳು ಆಗಲಿವೆ. ಆರೋಗ್ಯ ಉತ್ತಮವಾಗಿರುತ್ತದೆ.
ತುಲಾ ರಾಶಿ: ಹೆತ್ತವರ ಪ್ರೀತಿ ಬೆಂಬಲ ಪಡೆಯುತ್ತೀರಿ. ಹಣದ ವಿಷಯದಲ್ಲಿ ಜಾಗೃತರಾಗಿರಿ. ನಿರುದ್ಯೋಗಿಗಳಿಗೆ ಉದ್ಯೋಗ ಫಲವಿದೆ. ಇಂದು ನೀವು ಹಣ ಕಳೆದುಕೊಳ್ಳುವ ಸಾಧ್ಯತೆಗಳಿವೆ. ಆಲಸ್ಯ ಮನೋಭಾವ ಹೊಂದುವಿರಿ.
ವೃಶ್ಚಿಕ ರಾಶಿ: ಕಠಿಣ ಪರಿಶ್ರಮದಿಂದ ಸಕಾರಾತ್ಮಕ ಕೆಲಸಗಳನ್ನು ಮಾಡಿ. ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಕಾದರೆ ಅನುಭವಿಗಳಿಂದ ಸಲಹೆಯನ್ನು ಪಡೆದುಕೊಳ್ಳಿ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ದಾಂಪತ್ಯ ಜೀವನದಲ್ಲಿ ಪ್ರೀತಿ, ಉದರ ಬಾದೆ, ಅಶಾಂತಿ ಕಾಡಲಿದೆ.
ಧನು ರಾಶಿ: ಇಂದು ಕೆಲವು ಸವಾಲುಗಳನ್ನು ಎದುರಿಸುವಿರಿ ಮತ್ತು ಒತ್ತಡಕ್ಕೆ ಒಳಗಾಗುವ ಸಾಧ್ಯತೆಗಳಿವೆ. ದೇವಾಲಯಗಳಿಗೆ ಬೇಟಿ ನೀಡಿ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡಬೇಡಿ. ಬುದ್ದಿವಂತಿಕೆಯಿಂದ ಕೆಲಸ ಮಾಡುವ ಅಗತ್ಯವಿದೆ. ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ.
ಮಕರ ರಾಶಿ: ಕಷ್ಟದ ಸಂಧರ್ಭದಲ್ಲಿ ಶಾಂತವಾಗಿರಿ. ಬಣ್ಣದ ಮಾತಿಗೆ ಮರುಳಾಗುವ ಸಾಧ್ಯತೆಗಳಿವೆ. ಎಚ್ಚರದಿಂದ ಇರುವ ಅಗತ್ಯವಿದೆ. ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಇಂದು ವಿನೋದ ಮತ್ತು ಸಂತೋಷದ ದಿನವಾಗಿದೆ.
ಕುಂಭ ರಾಶಿ: ಆಶಾವಾದಿ ಜನರೊಂದಿಗೆ ಸಮಯ ಕಳೆಯಿರಿ. ದಾನ, ಧರ್ಮದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ. ಜನರಿಂದ ತೊಂದರೆಗಳು ಉಂಟಾಗಬಹುದು. ಹಣಕಾಸಿನ ವಿಷಯದಲ್ಲಿ ಉತ್ತಮ ದಿನವಾಗಿದೆ.
ಮೀನ ರಾಶಿ: ವೈವಾಹಿಕ ಜೀವನವು ಸಂತೋಷದಾಯಕವಾಗಿರಲಿದೆ. ಹಣದ ವಿಚಾರದಲ್ಲಿ ಉತ್ತಮ ದಿನವಾಗಿದೆ. ಅಪಜಯ ಮತ್ತು ಅವಮಾನಗಳು ಉಂಟಾಗಬಹುದು. ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗಲಿದೆ.
ವಿವಾಹಯೋಗ, ಉದ್ಯೋಗ, ಸಂತಾನ ಭಾಗ್ಯ, ವ್ಯಾಪಾರ, ಹಣಕಾಸಿನ ತೊಂದರೆ, ಪ್ರೇಮ, ವಶೀಕರಣ, ದಾಂಪತ್ಯ ತೊಂದರೆ, ಕೋರ್ಟ್ ಕೇಸುಗಳು, ಸಾಲಭಾದೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕರೆಮಾಡಿ ಸಮಯ ನಿಗದಿ ಮಾಡಿಕೊಳ್ಳಿ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರದ ಮೂಲಕ ಶ್ರೀ ಲಕ್ಷ್ಮಿ ಪ್ರಸಾದ್ ಗುರೂಜಿಯವರು ನಿಮ್ಮ ಎಲ್ಲ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈಗಲೇ ಕರೆಮಾಡಿ 7022660774.