ನಾಗರ ಪಂಚಮಿ ಹಬ್ಬ: ದೇವರು ಎಲ್ಲ ದುರಿತಗಳನ್ನು ಪರಿಹರಿಸಲಿ- ಮುಖ್ಯಮಂತ್ರಿ ಯಡಿಯೂರಪ್ಪ

nagara-panchami-festival-may-god-solves-all-issues--chief-minister-yeddyurappa

ಬೆಂಗಳೂರು (ಜು. 25): ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನಾಗರ ಪಂಚಮಿ ಹಬ್ಬದ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ.

ಶುಭಾಶಯ ಕೋರಿರುವ ಅವರು, ದೇವರು ಎಲ್ಲ ದುರಿತಗಳನ್ನು ಪರಿಹರಿಸಿ, ಎಲ್ಲರಿಗೂ ಸುಖ, ಸಂತೋಷ, ನೆಮ್ಮದಿ, ಆರೋಗ್ಯಗಳನ್ನು ಕರುಣಿಸಲಿ, ನಾಡಿಗೆ ಮಂಗಳವನ್ನು ಉಂಟುಮಾಡಲಿ ಎಂದು ಪ್ರಾರ್ಥಿಸೋಣ. ಮನೆಗಳಲ್ಲಿಯೇ ದೇವರನ್ನು ಪ್ರಾರ್ಥಿಸಿ, ಸಾಮಾಜಿಕ ಅಂತರ ಸೇರಿದಂತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯ ಪಾಲಿಸಿ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here