ಪೋಟೋ ಗ್ಯಾಲರಿ
ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ: ಶೇ 85.63 ಫಲಿತಾಂಶ, ವಿದ್ಯಾರ್ಥಿನಿಯರೇ ಮೇಲುಗೈ
ಬೆಂಗಳೂರು(ಮೇ.19): 2021-22ನೇ ಸಾಲಿನ ಎಸ್ ಎಸ್ ಎಲ್ ಸಿ(SSLC results) ಪರೀಕ್ಷೆ ಇಂದು ಪ್ರಕಟಗೊಂಡಿದ್ದು, ಈ ಕುರಿತಂತೆ ರಾಜ್ಯ ಪ್ರಾಥಮಿಕ...
South Eastern Railway Recruitment 2022: ಸ್ಪೋರ್ಟ್ಸ್ ಕೋಟಾದಡಿ ಖಾಲಿ ಹುದ್ದೆಗಳ ಭರ್ತಿಗೆ ಮುಂದಾದ ಆಗ್ನೇಯ ರೈಲ್ವೆ
ಆಗ್ನೇಯ ರೈಲ್ವೆಯಲ್ಲಿ (South Eastern Railway) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸ್ಪೋರ್ಟ್ಸ್...
ಕೊರೊನಾ ಭೀತಿ: ನಾಳೆಯಿಂದ ಪಶ್ಚಿಮ ಬಂಗಾಳದಲ್ಲಿ ಶಾಲೆಗಳು ಬಂದ್ !
ಪಶ್ಚಿಮ ಬಂಗಾಳ: ಓಮೈಕ್ರಾನ್ ಸೇರಿದಂತೆ ಪ್ರತಿದಿನದ ಕೋವಿಡ್ ಸೋಂಕಿನ ಪ್ರಮಾಣದಲ್ಲಿನ ತೀವ್ರ ಹೆಚ್ಚಳದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರಕಾರವು ಮತ್ತೆ...
15-18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ; ವ್ಯಾಕ್ಸಿನ್ ಪಡೆದ ಮಕ್ಕಳಿಗೆ ರಜೆ ನೀಡಲು ರಾಜ್ಯ ಸರ್ಕಾರ ತೀರ್ಮಾನ
ಬೆಂಗಳೂರು: 15 ರಿಂದ 18 ವರ್ಷದ ಮಕ್ಕಳಿಗೆ ನಾಳೆಯಿಂದ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಸಿಕೆ ಪಡೆದ ಮಕ್ಕಳಿಗೆ...
ಕೋವಿಡ್-19: ದೇಶಾದ್ಯಂತ ಕೊರೊನಾ ಆತಂಕ; ಕಳೆದ 24 ಗಂಟೆಗಳಲ್ಲಿ 27 ಸಾವಿರ ಹೊಸ ಸೋಂಕಿತರು ಪತ್ತೆ
ನವದೆಹಲಿ: ದೇಶಾದ್ಯಂತ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಶನಿವಾರ 27,553 ಮಂದಿ ಹೊಸ ಕೋವಿಡ್ ಸೋಂಕಿತರು...
ಹೊಸ ವರ್ಷದ ದಿನವೇ ದುರಂತ : ದೇಗುಲ ಪ್ರಸಾದ ಸೇವಿಸಿದ 19 ಮಕ್ಕಳು ಸೇರಿ 53 ಮಂದಿ ಅಸ್ವಸ್ಥ !
ಕೋಲಾರ: ಹೊಸ ವರ್ಷದ ದಿನವೇ ದುರಂತವೊಂದು ನಡೆದಿದ್ದು, ದೇವಸ್ಥಾನವೊಂದರಲ್ಲಿ ಪ್ರಸಾದ ಸೇವಿಸಿದ 19 ಮಕ್ಕಳು ಸೇರಿದಂತೆ 53 ಭಕ್ತರು ಅಸ್ವಸ್ಥಗೊಂಡಿರುವ...